ಶೀಘ್ರ ಶಾಲಾರಂಭಕ್ಕೆ ಮನವಿ

Webdunia
ಭಾನುವಾರ, 8 ಮೇ 2022 (20:15 IST)
ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಭಾರಿ ಬಿಸಿಲು. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತೀವ್ರ ತಾಪಮಾನ ಏರಿಕೆ ಹಾಗೂ ಬಿಸಿಲಿನ ಕಾರಣಕ್ಕೆ ಇನ್ನು ಎರಡು ವಾರಗಳ ಬಳಿಕ ಶಾಲೆ ಆರಂಭಿಸುವಂತೆ ಕೋರಿ ಕೆಲವು ಸಚಿವರು, ಪರಿಷತ್ ಸದಸ್ಯರು ಹಾಗೂ ಪೋಷಕರು ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಮೇ 16ರಿಂದ ಶಾಲೆ ಆರಂಭ ಮಾಡುವ ಬಗ್ಗೆಶಿಕ್ಷಣ ಇಲಾಖೆ ಈಗಾಗಲೇ ತಿಳಿಸಿದೆ. ಕೊರೊನಾ ಕಾರಣದಿಂದ ಮಕ್ಕಳ ಕಲಿಕೆ ಹಿನ್ನಡೆಯಾಗಿರುವ ಕಾರಣ ಎರಡು ವಾರಗಳ ಬೇಸಿಗೆ ರಜೆ ಕಡಿತ ಮಾಡಿ ಮೇ 16ರಿಂದಲೇ ಶಾಲೆಗಳ ಆರಂಭಕ್ಕೆ ಮುಂದಾಗಿದೆ..ಆದರೆ ಶಾಲೆಗಳ ಆರಂಭ ಮೂಂದೂಡಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

White House Gunshot: ಟ್ರಂಪ್ ಸುರಕ್ಷಿತವಾಗಿದ್ದಾರೆಂದು ಕೇಳಲು ಸಮಾಧಾನವಾಯಿತು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಆಲಿಕಲ್ಲು ಸಹಿತ ಮಳೆ ಸಾಧ್ಯತೆ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments