ಅಪ್ಪು ಮಹೋತ್ಸವ ಪಾದಯಾತ್ರೆ

Webdunia
ಭಾನುವಾರ, 12 ಡಿಸೆಂಬರ್ 2021 (14:05 IST)
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಕಟ್ಟಾಭಿಮಾನಿಗಳಿಂದ ಕಾಲ್ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಚಿವ ವಿ. ಸೋಮಣ್ಣ & ಸಚಿವ ಕೆ. ಗೋಪಾಲಯ್ಯ ಅವರು ಜ್ಯೋತಿ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿದರು.ಮಾಗಡಿ ರಸ್ತೆಯ ಹೌಸಿಂಗ್ ಬೋರ್ಡ್ ನಿಂದ ಕಂಠೀರವ ಸ್ಟುಡಿಯೋವರೆಗೆ ಅಭಿಮಾನಿಗಳು ಪಾದಯಾತ್ರೆ ಮಾಡಲಿದ್ದು,
 
ಅಪ್ಪು ಸಮಾಧಿಯಲ್ಲಿ ನಮನ ಸಲ್ಲಿಸಿದ್ದಾರೆ. ಹೀಗಾಗಲೇ ನೂರಾರು ಜನ ಅಪ್ಪು ಅಭಿಮಾನಿಗಳು, ದೂರದ ಊರುಗಳಿಂದ ಬೆಂಗಳೂರಿಗೆ ತಲುಪಿ ಗೌರವ ನಮನ ಸಲ್ಲಿದ್ದಾರೆ. ಅದರಂತೆ ಇಂದು ಸಹಾ ಅಪ್ಪು ಅಭಿಮಾನಿಗಳಿಂದ ಕಂಠೀರವ ಸ್ಟುಡಿಯೋ ವರೆಗೆ ಪಾದಯಾತ್ರೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಕಾಂಗ್ರೆಸ್ ನಲ್ಲಿ ನಾಯಿ ಯಾರು, ಬಾಲ ಯಾರು ಮಹದೇವಪ್ಪನವರೇ: ಆರ್ ಅಶೋಕ್

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

ಮುಂದಿನ ಸುದ್ದಿ
Show comments