Webdunia - Bharat's app for daily news and videos

Install App

'ಅರಕಲಗೂಡು ಕ್ಯಾಂಡಿಡೇಟ್ ಅಲ್ಲ'

Webdunia
ಸೋಮವಾರ, 18 ಏಪ್ರಿಲ್ 2022 (18:28 IST)
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹ ಎದ್ದಿದ್ದು, ಇದಕ್ಕೆ ಸಿದ್ದರಾಮಯ್ಯ ಇಂದು ತೆರೆ ಎಳೆದಿದ್ದಾರೆ., ನಾನು ಇಲ್ಲಿಯ ಕ್ಯಾಂಡಿಡೇಟ್ ಅಲ್ಲ. ನಾನು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಇದಕ್ಕಿಂತ ಸ್ಪೆಸಿಫಿಕ್ಕಾಗಿ ಏನು ಹೇಳಲಿ ಎಂದು ಜನರ ಊಹೆಯನ್ನು ಅಲ್ಲಗಳೆದಿದ್ದಾರೆ. ಇದೇ ವೇಳೆ, ನನಗೆ ಇರುವ ಮಾಹಿತಿ ಪ್ರಕಾರ ಅವಧಿಗೂ ಮೊದಲು ಚುನಾವಣೆ ನಡೆಯಲ್ಲ. 2023ರ ಏಪ್ರಿಲ್, ಮೇ ತಿಂಗಳಿನಲ್ಲೇ ಚುನಾವಣೆ ನಡೆಯುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಸರ್ವೇ ನಡೆಸುತ್ತೇವೆ. ಯಾರು ಗೆಲ್ಲುತ್ತಾರೋ, ಜನಾಭಿಪ್ರಾಯ ಯಾರ ಪರವಾಗಿರುತ್ತದೆಯೋ ಅವರಿಗೇ ಟಿಕೆಟ್ ಕೊಡಿಸುತ್ತೇವೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments