Webdunia - Bharat's app for daily news and videos

Install App

ವಿದ್ಯಾರ್ಥಿಗಳ ಟೆರರಿಸ್ಟ್ ಗಳಾ? ಡಿಕೆ ಶಿವಕುಮಾರ್ ಆಕ್ರೋಶ

Webdunia
ಭಾನುವಾರ, 19 ಜೂನ್ 2022 (14:03 IST)

ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ಹಿನ್ನೆಲೆಯಲ್ಲಿ ಅವರು ಹೋಗುವ ರಸ್ತೆ ಮಾರ್ಗದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಎಲ್ಲಿಗೆ ಬೇಕಾದರೂ ಬಂದು ಹೋಗಲಿ ನಮಗೇನು? ಅದು ಅವರ ಪಕ್ಷದ ಅನುಕೂಲಕ್ಕೆ ಮಾಡುತ್ತಿರುವ ಕಾರ್ಯಕ್ರಮ. ಆದರೆ ಇದರಿಂದ ಜನರಿಗೆ ಯಾಕೆ ಅನಾನುಕೂಲ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು.

ಮೋದಿ ಅವರಿಗೆ ಏನು ಭದ್ರತೆ ಬೇಕೋ ಅದನ್ನು ಕೊಡಲಿ. ಬೇಕಾದರೆ ರೋಡ್ ಶೋ ಮಾಡಲಿ. ಆದರೆ ವಿದ್ಯಾರ್ಥಿಗಳನ್ನು ಯಾಕೆ ಅನುಮಾನದಿಂದ ನೋಡುತ್ತಿರಿ? ನಿಮ್ಮ ಅನುಕೂಲಕ್ಕೆ ಜನರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅವರು ಕೇಳಿದರು.

ರಾಜ್ಯದಲ್ಲಿ 40 ಪರ್ಸೆಂಟ್ ಸರಕಾರ ಎಂದು ಜನರು ಆರೋಪಿಸುತ್ತಿದ್ದಾರೆ. ಇದರ ಬಗ್ಗೆ ಮೋದಿ ಮಾತನಾಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments