Daily Horoscope

ವಿದ್ಯಾರ್ಥಿಗಳ ಟೆರರಿಸ್ಟ್ ಗಳಾ? ಡಿಕೆ ಶಿವಕುಮಾರ್ ಆಕ್ರೋಶ

Webdunia
ಭಾನುವಾರ, 19 ಜೂನ್ 2022 (14:03 IST)

ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ಹಿನ್ನೆಲೆಯಲ್ಲಿ ಅವರು ಹೋಗುವ ರಸ್ತೆ ಮಾರ್ಗದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಎಲ್ಲಿಗೆ ಬೇಕಾದರೂ ಬಂದು ಹೋಗಲಿ ನಮಗೇನು? ಅದು ಅವರ ಪಕ್ಷದ ಅನುಕೂಲಕ್ಕೆ ಮಾಡುತ್ತಿರುವ ಕಾರ್ಯಕ್ರಮ. ಆದರೆ ಇದರಿಂದ ಜನರಿಗೆ ಯಾಕೆ ಅನಾನುಕೂಲ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು.

ಮೋದಿ ಅವರಿಗೆ ಏನು ಭದ್ರತೆ ಬೇಕೋ ಅದನ್ನು ಕೊಡಲಿ. ಬೇಕಾದರೆ ರೋಡ್ ಶೋ ಮಾಡಲಿ. ಆದರೆ ವಿದ್ಯಾರ್ಥಿಗಳನ್ನು ಯಾಕೆ ಅನುಮಾನದಿಂದ ನೋಡುತ್ತಿರಿ? ನಿಮ್ಮ ಅನುಕೂಲಕ್ಕೆ ಜನರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅವರು ಕೇಳಿದರು.

ರಾಜ್ಯದಲ್ಲಿ 40 ಪರ್ಸೆಂಟ್ ಸರಕಾರ ಎಂದು ಜನರು ಆರೋಪಿಸುತ್ತಿದ್ದಾರೆ. ಇದರ ಬಗ್ಗೆ ಮೋದಿ ಮಾತನಾಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments