Webdunia - Bharat's app for daily news and videos

Install App

ಸಿದ್ದರಾಮಯ್ಯ ನಿವಾಸದ ಮುಂದೆ ಉಪಹಾರದ ವ್ಯವಸ್ಥೆ

Webdunia
ಶನಿವಾರ, 20 ಮೇ 2023 (10:09 IST)
ಸಿದ್ದರಾಮಯ್ಯ ಸಿಎಂ ಆಗಿ  ಪಧಗ್ರಹಣ ಕಾರ್ಯಕ್ರಮ ಇರುವ ಹಿನ್ನೆಲೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ.ಸಿದ್ದರಾಮಯ್ಯ ನಿವಾಸದ ಮುಂದೆ ಉಪಹಾರದ ವ್ಯವಸ್ಥೆ ಮಾಡಿದ್ದು,ಶಿವಾನಂದ ಸರ್ಕಲ್ ಬಳಿ ಇರುವ ನಿವಾಸದ ಮುಂದೆ ಮಲೈ ಮಹದೇಶ್ವರ ಸ್ವಾಮಿ ದೇವಾಲಯ ಟ್ರಸ್ಟ್ ಚಾಮರಾಜ ಪೇಟೆ ಯಿಂದ  ಉಪಹಾರದ ವ್ಯವಸ್ಥೆ ಮಾಡಲಾಗಿದೆ.ಸುಮಾರು 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.ಶಿರಾ,ಪಲಾವ್ ಉಪಹಾರ ವ್ಯವಸ್ಥೆ ಮಾಡಲಾಗಿದೆ.750 ಕೆಜಿ ರೈಸ್ ಬಾತ್  250 ಕೆಜಿ ಕೇಸರಿ ಬಾತ್ ತಯಾರಿ ಮಾಡಲಾಗಿದೆ. ಟಮಟೋ ಬಾತ್ ಹಾಗೂ ಕೇಸರಿ ಬಾತ್ ವಿತರಣೆ ಮಾಡಲಾಗ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments