Webdunia - Bharat's app for daily news and videos

Install App

‘ಕೈ’ಗೆ ಅರುಣ್ ಸಿಂಗ್ ತಿರುಗೇಟು

Webdunia
ಸೋಮವಾರ, 17 ಅಕ್ಟೋಬರ್ 2022 (16:59 IST)
ಪದೇ ಪದೇ ಸರ್ಕಾರ ಹಾಗೂ ನಾಯಕರ ವಿರುದ್ದ ಯತ್ನಾಳ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಪಂಚಮಸಾಲಿಯ ನಾಲ್ಕು ಜನ ಸಚಿವರು ನಮ್ಮಲ್ಲಿ ಇದ್ದಾರೆ, ಸ್ವಾಮೀಜಿಗಳೂ ಸಹ ಮೋದಿಯವರೊಂದಿಗೆ ಖುಷಿಯಾಗಿದ್ದಾರೆ ಅಸಮಾಧಾನದ ಪ್ರಶ್ನೆಯೇ ಬರಲ್ಲ ಎಂದ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಮಾಡುತ್ತಿದೆ.  ಯಾತ್ರೆ ಉದ್ದಕ್ಕೂ ಸಹ ಫಲಾನುಭವಿಗಳ ಸಭೆ ಮಾಡಲಿ, ಕಾಂಗ್ರೆಸ್ ಅವಧಿಯಲ್ಲಿ ಯಾವ ಫಲಾನುಭವಿಗಳಿಗೆ ಏನೇನು ಮಾಡಿದ್ದಾರೆ ಎಂದು ಚರ್ಚೆ ಮಾಡಲಿ, ಉಚಿತ ಅನ್ನ, ಗ್ಯಾಸ್, ಆಯುಷ್ಮಾನ್ ಭಾರತದಂತ ಹೆಲ್ತ್​​ ಕಾರ್ಡ್ ಕೊಟ್ಟಿದ್ದಾರಾ..? ಅವರ ಅಧಿಕಾರಾವಧಿಯ ಫಲಾನುಭವಿಗಳ ಜತೆ ಸಭೆ ಮಾಡಿದರೆ ಅವರಿಗೆ ಶೂನ್ಯ ಉತ್ತರ ಸಿಗುತ್ತೆ, ಅದೇ ಕಾರಣಕ್ಕಾಗಿ ಜನರಿಂದ ಕಾಂಗ್ರೇಸ್​​​ನವರು ದೂರ ಓಡುತ್ತಿದ್ದಾರೆ ಎಂದು ಅರುಣ್ ಸಿಂಗ್​​​ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments