Webdunia - Bharat's app for daily news and videos

Install App

ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧರ್ಮದ ಪಟ್ಟ ಕಟ್ಟಿದ ಡಿಕೆಶಿಗೆ ಆರ್. ಅಶೋಕ್ ಟಾಂಗ್

Webdunia
ಸೋಮವಾರ, 10 ಡಿಸೆಂಬರ್ 2018 (14:48 IST)
ಬೆಳಗಾವಿ : ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡಿದ ರೇಲಾ ಆಸ್ಪತ್ರೆಯ ವೈದ್ಯರಿಗೆ ಧರ್ಮ’ದ ಹಣೆ ಪಟ್ಟಿಯನ್ನು ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಣೆ ನೆಪದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ಮಾಡಿರುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆಶಿವಕುಮಾರ್ ಆಸ್ಪತ್ರೆಗೂ ಹೋಗಿ ಕಾಂಗ್ರೆಸ್ ರಾಜಕಾರಣ ಮಾಡಿದ್ದಾರೆ. ವೈದ್ಯರು ಜಾತಿ, ಧರ್ಮ ಬಿಟ್ಟು ಪ್ರಮಾಣ ವಚನ ಸ್ವೀಕಾರ ಮಾಡಿರುತ್ತಾರೆ. ಅಂತಹ ಸ್ಥಳದಲ್ಲಿ ಜಾತಿ, ಧರ್ಮ ಏಕೆ? ಗೌರವಾನ್ವಿತ ಸಚಿವರಿಗೆ ಆಸ್ಪತ್ರೆಗೆ ಹೋಗಿ ರಾಜಕೀಯ ಮಾಡೋದು ಗೌರವ ತರಲ್ಲ ಎಂದು ಕಿಡಿಕಾರಿದ್ದಾರೆ.


ವೈದ್ಯ ವೃತ್ತಿಗೆ ಧರ್ಮ ಇರಲ್ಲ, ದಯವಿಟ್ಟು ಸ್ಥಳದ ಮಹಿಮೆ ಅರಿತು ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ ಗೂಂಡಾ ಎಂದು ರಾಜ್ ಕೋಟ್ ಯುವತಿಯ ನಿಂದನೆ Video

Video: ಅಪ್ರಾಪ್ತ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪಾಪಿಗೆ ಸಿಕ್ತು ತಕ್ಕ ಶಾಸ್ತಿ

ಇಂಥಾ ಸ್ವಾರ್ಥಿ ಮಕ್ಕಳು ಇದ್ದರೆಷ್ಟು...ತಂದೆಯ ಅಂತ್ಯಕ್ರಿಯೆ ಆನ್ ಲೈನ್ ವೀಕ್ಷಿಸಿ ಜುಜುಬಿ ದುಡ್ಡು ಕೊಟ್ಟು ಕೈತೊಳೆದುಕೊಂಡ್ರು Video

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಯುಎಸ್ ಸುಪ್ರೀಂ ಕೋರ್ಟ್ ಸುಂಕ ತೀರ್ಪು: ಭಾರತಕ್ಕೆ ಏನು ಲಾಭ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments