ಡಿಕೆಶಿ​ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ

Webdunia
ಶುಕ್ರವಾರ, 27 ಅಕ್ಟೋಬರ್ 2023 (16:00 IST)
ಬೆಂಗಳೂರು ಜಿಲ್ಲೆಗೆ ಕನಕಪುರ ಸೇರಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 4 ಬಾರಿ ಸಾತನೂರು, 4 ಬಾರಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದೀರಿ. ಇಷ್ಟಾದರೂ ನಿಮ್ಮ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಡಿ.ಕೆ.ಶಿವಕುಮಾರ್​ಗೆ ಇಷ್ಟು ವರ್ಷವಿಲ್ಲದ ಪರಿಜ್ಞಾನ ಈಗ ಬಂತಾ? ಎಂದು ಕಿಡಿಕಾರಿದ್ರು. ರಾಮನಗರಕ್ಕೆ ಹಲವರ ಕೊಡುಗೆ ಇದೆ. ಡಿ.ಕೆ.ಶಿವಕುಮಾರ್​ ರಾಮದೇವರ ಬೆಟ್ಟಕ್ಕೆ ಒಂದು ಕಲ್ಲೂ ಎತ್ತಿಟ್ಟಿಲ್ಲ. ರಾಮನಗರಕ್ಕೆ ಮೋದಿ ಕೊಡುಗೆ ಅಪಾರ, ನಿಮ್ಮ ಕೊಡುಗೆ ಏನಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಮುಂದಿನ ಸುದ್ದಿ
Show comments