Webdunia - Bharat's app for daily news and videos

Install App

ಮೊಬೈಲ್ ಕಳ್ಳನಿಗೆ ಬಿತ್ತು ಸಖತ್ ಗೂಸಾ

Webdunia
ಶನಿವಾರ, 21 ಜುಲೈ 2018 (18:14 IST)
ಮೊಬೈಲ್ ಕಳ್ಳತನ ಮಾಡಲು ಯತ್ನಿಸಿದ ಆಸಾಮಿಗೆ ಸರಿಯಾಗಿ ಗೂಸಾ ನೀಡಿದ ಘಟನೆ ನಡೆದಿದೆ. ಮೊಬೈಲ್ ಕಳ್ಳ ಸಿಕ್ಕಿ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದವರು ಕಳ್ಳನಿಗೆ ಧರ್ಮದೇಟು ನೀಡಿದರು.

ಮೊಬೈಲ್ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿದೆ. ದಾವಣಗೆರೆಯ ಪಿ.ಬಿ ರಸ್ತೆಯಲ್ಲಿ ಘಟನೆ ನಡೆದಿದೆ. ಮೊಬೈಲ್ ಕದ್ದು ಸಿಕ್ಕಿಬಿದ್ದು ಕಳ್ಳನಿಗೆ ಸಾರ್ವಜನಿಕರು ಥಳಿಸಿದ್ದಾರೆ.

ಮಾಲತೇಶ್ ನಾಯ್ಕ್ ಎಂಬ ಚೋರನಿಗೆ ಜನರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಮಾಲತೇಶ್ ನಾಯ್ಕ್ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ, ಇದನ್ನರಿತ ಸಾರ್ವಜನಿಕರು ಆತನನ್ನ  ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಕೊನೆಗೆ ಧರ್ಮದೇಟು ನೀಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈ ಕುರಿತು ಕೆಟಿಜೆ ನಗರ ಪೊಲೀಸರಿಂದ ಪರಿಶೀಲನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments