ರೆಸಾರ್ಟ್‍ವೊಂದರಲ್ಲಿ ಜೂಜಾಡಿಸುತ್ತಿದ್ದ ಅಡ್ಡದ ಮೇಲೆ ದಾಳಿ

Webdunia
ಸೋಮವಾರ, 20 ಸೆಪ್ಟಂಬರ್ 2021 (21:12 IST)
ಆಂಧ್ರಪ್ರದೇಶದಿಂದ ಪಂಟರ್‍ಗಳನ್ನು ಕರೆಸಿಕೊಂಡು ರೆಸಾರ್ಟ್‍ವೊಂದರಲ್ಲಿ ಜೂಜಾಡಿಸುತ್ತಿದ್ದ ಅಡ್ಡದ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೆÇಲೀಸರು 19 ಮಂದಿ ಬಂಧಿಸಿ, 13.50 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. 
ಚಿಕ್ಕಜಾಲ ಪೆÇಲೀಸ್ ಠಾಣೆ ವ್ಯಾಪ್ತಿಯ ವಿಂಡ್ ಫ್ಲವರ್ ರೆಸಾರ್ಟ್‍ನಲ್ಲಿ ಜೂಜಾಟದಲ್ಲಿ ತೊಡಗಿದ್ದಾಗ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು. ಆಂಧ್ರ ಪ್ರದೇಶದಿಂದ ಬಂದಿ ಆರೋಪಿಗಳು ಶನಿವಾರ ವಿಂಡ್‍ಫ್ಲವರ್ ರೆಸಾರ್ಟ್‍ನಲ್ಲಿ ಜೂಜಾಟ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೆÇಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದ ಪಣಕ್ಕಿಟ್ಟಿದ್ದ  
 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಜಂಟಿ ಪೆÇಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಉಪ ಪೆÇಲೀಸ್ ಆಯುಕ್ತ ಕೆ.ಪಿ. ರವಿಕುಮಾರ್ ಮಾರ್ಗದರ್ಶನದಲ್ಲಿ ಸಹಾಯ ಪೆÇಲೀಸ್ ಆಯುಕ್ತ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments