Webdunia - Bharat's app for daily news and videos

Install App

ರೆಸಾರ್ಟ್‍ವೊಂದರಲ್ಲಿ ಜೂಜಾಡಿಸುತ್ತಿದ್ದ ಅಡ್ಡದ ಮೇಲೆ ದಾಳಿ

Webdunia
ಸೋಮವಾರ, 20 ಸೆಪ್ಟಂಬರ್ 2021 (21:12 IST)
ಆಂಧ್ರಪ್ರದೇಶದಿಂದ ಪಂಟರ್‍ಗಳನ್ನು ಕರೆಸಿಕೊಂಡು ರೆಸಾರ್ಟ್‍ವೊಂದರಲ್ಲಿ ಜೂಜಾಡಿಸುತ್ತಿದ್ದ ಅಡ್ಡದ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೆÇಲೀಸರು 19 ಮಂದಿ ಬಂಧಿಸಿ, 13.50 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. 
ಚಿಕ್ಕಜಾಲ ಪೆÇಲೀಸ್ ಠಾಣೆ ವ್ಯಾಪ್ತಿಯ ವಿಂಡ್ ಫ್ಲವರ್ ರೆಸಾರ್ಟ್‍ನಲ್ಲಿ ಜೂಜಾಟದಲ್ಲಿ ತೊಡಗಿದ್ದಾಗ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು. ಆಂಧ್ರ ಪ್ರದೇಶದಿಂದ ಬಂದಿ ಆರೋಪಿಗಳು ಶನಿವಾರ ವಿಂಡ್‍ಫ್ಲವರ್ ರೆಸಾರ್ಟ್‍ನಲ್ಲಿ ಜೂಜಾಟ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೆÇಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದ ಪಣಕ್ಕಿಟ್ಟಿದ್ದ  
 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಜಂಟಿ ಪೆÇಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಉಪ ಪೆÇಲೀಸ್ ಆಯುಕ್ತ ಕೆ.ಪಿ. ರವಿಕುಮಾರ್ ಮಾರ್ಗದರ್ಶನದಲ್ಲಿ ಸಹಾಯ ಪೆÇಲೀಸ್ ಆಯುಕ್ತ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments