Webdunia - Bharat's app for daily news and videos

Install App

ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಹಲ್ಲೆ

Webdunia
ಮಂಗಳವಾರ, 23 ಆಗಸ್ಟ್ 2022 (18:17 IST)
ಸಾಲದ ಹಣ ವಾಪಾಸ್ ಕೇಳಿದ್ದ ವ್ಯಕ್ತಿಯನ್ನು ಕೊಲೆ  ಮಾಡಿರುವ ಘಟನೆ ಮುನ್ನೆಕೊಳಲು ಸಮೀಪದ ಜೆಆರ್​ಎಂ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ವೆಂಕಟೇಶಪ್ಪ  ಕೊಲೆಯಾದ ದುರ್ದೈವಿ. ಕೊಲೆಯಾದ ವೆಂಕಟೇಶಪ್ಪ, ಶಿವಪ್ಪ ಅಲಿಯಾಸ್ ಮೇಷ್ಟ್ರು ಎಂಬವರಿಗೆ ನಂಜುಂಡ ರೆಡ್ಡಿ ಹಾಗೂ ಪ್ರಕಾಶ್ ಎಂಬವರ ಕಡೆಯಿಂದ ಸಾಲ‌ ಕೊಡಿಸಿದ್ದರು. ಈ ಸಾಲಕ್ಕೆ ಸಂಬಂಧಿಸಿದಂತೆ ಶಿವಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.
ಈ ಸಂಬಂಧ ಸಾಲಗಾರರೊಂದಿಗೆ ಶಿವಪ್ಪ ವಾಸವಾಗಿದ್ದ ಅಪಾರ್ಟ್​​ಮೆಂಟ್ ಬಳಿಗೆ ತೆರಳಿದ್ದರು. ಈ ವೇಳೆ ಕ್ರಿಕೆಟ್​ ಬ್ಯಾಟ್​​ನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಶಿವಪ್ಪ ಎಸ್ಕೇಪ್ ಆಗಿದ್ದಾನೆ. ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಸಂಬಂಧ ಮಾರತ್​ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದು, ಸ್ಥಳೀಯರಿಂದ ಮತ್ತು ನಂಜುಂಡ ರೆಡ್ಡಿ ಹಾಗೂ ಪ್ರಕಾಶ್ ಅವರಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಮುಂದಿನ ಸುದ್ದಿ
Show comments