KPSCಗೆ ಮುತ್ತಿಗೆಗೆ ಯತ್ನ

Webdunia
ಬುಧವಾರ, 4 ಮೇ 2022 (19:41 IST)
PSI ಪರೀಕ್ಷೆ ಅಕ್ರಮ ಪ್ರಕರಣ ವಿರೋಧಿಸಿ KPSC ಆಯೋಗಕ್ಕೆ ಮುತ್ತಿಗೆ ಹಾಕಲು ಆಪ್ ಕಾರ್ಯಕರ್ತರು ಮುಂದಾದರು. ನಗರದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು. KPSC ಆಯೋಗಕ್ಕೆ ಬೀಗ ಹಾಕಲು ಮುದಾದ ಆಪ್ ಪ್ರತಿಭಟನಾಕಾರರನ್ನ ಬಂಧಿಸಲಾಯಿತು. KPSC ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪರೀಕ್ಷೆ ಬರೆದ ಉತ್ತರ ಪತ್ರಿಕೆಗಳ ಪ್ರತಿ ಕೊಡೋದಿಲ್ಲ..ಆರ್ ಟಿಐನಲ್ಲಿ ಕೇಳಿದ್ರೂ ಮೌನವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮಗೆ ಉದ್ಯೋಗ ಸೌಧಕ್ಕೆ ಹೋಗಲು ಬಿಡಿ. ನಮ್ಮ ಹೋರಾಟವನ್ನ ಮುಂದುವರೆಸಲು ಬಿಡಿ ಎಂದು  ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಅಮೃತಾವರ್ಷಿಣಿ ಸಿನಿಮಾದ ಹಾಗೆಯೇ ಟ್ರಕ್ಕಿಂಗ್‌ಗೆ ಕರೆದುಕೊಂಡು ಹೋಗಿ ಮಸಣ ತೋರಿಸಿದ ಮದುವೆಯಾಗಬೇಕಿದ್ದ ಯುವತಿ

ಅಸಹ್ಯ ಆಗಲ್ವಾ ಇಂತಹ ಸ್ಟೇಟ್ ಮೆಂಟ್ ಕೊಡುವುದಕ್ಕೆ: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಎಚ್ ಸಿ ಬಾಲಕೃಷ್ಣ ಆಕ್ರೋಶ

ಮುಂದಿನ ಸುದ್ದಿ
Show comments