Webdunia - Bharat's app for daily news and videos

Install App

ಆಟೋ ಚಾಲಕರು ಅಸಮಾಧಾನ

Webdunia
ಮಂಗಳವಾರ, 13 ಜೂನ್ 2023 (20:27 IST)
ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿ ಮಾಡಿದ ಬೆನ್ನಲ್ಲೇ ಮಹಿಳೆಯರು ಸಂತಸಗೊಂಡಿದ್ದಾರೆ. ಮತ್ತೊಂದೆಡೆ
ವಿಜಯಪುರ ನಗರ ಸೇರಿದಂತೆ ಪಟ್ಟಣಗಳಲ್ಲಿ ಮಹಿಳೆಯರು ಮಾರುಕಟ್ಟೆಗೆ ಹೋಗಬೇಕು ಎಂದರೆ ಆಟೋ ಮೂಲಕ ಸಂಚಾರ ಮಾಡುತ್ತಿದ್ದರು. ಆದ್ರೆ ಈಗ ಬಸ್​​ಗಳಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ ನೀಡಿದ್ದಕ್ಕೆ ಆಟೋ ಚಾಲಕರು ಅಸಮಾಧಾನಗೊಂಡಿದ್ದಾರೆ.. ನಮಗೆ ಸಾಕಷ್ಟು ಹೊಡೆತ ಬೀಳುತ್ತದೆ.. ಹೀಗಾಗಿ ಸರ್ಕಾರ ನಮ್ಮ ಸಮಸ್ಯೆಗೂ ಸ್ಪಂದಿಸಬೇಕೆಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments