ಬಿಎಂಪಿ ಯಿಂದ ಮತದಾನ ಬಗ್ಗೆ ಜಾಗೃತಿ

Webdunia
ಗುರುವಾರ, 13 ಏಪ್ರಿಲ್ 2023 (21:10 IST)
ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ಮತದಾನ ಜಾಗೃತಿ ಮೂಡಿಸುತ್ತಿರುವ ಬಿಬಿಎಂಪಿ ಇಂದು ಕೂಡ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್‌ ಗಾರ್ಮೆಂಟ್ಸ್ ಗೆ ಭೇಟಿ ನೀಡಿ ಮತದಾನದ ಬಗ್ಗೆ ಅಲ್ಲಿನ ಕೆಲಸಗಾರರಿಗೆ ಅರಿವು ಮೂಡಿಸಿದ್ದಾರೆ, ಇನ್ನೂ ಈ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಭಾಗವಹಿಸಿದ್ದು,ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸುಮಾರು 2000 ಕೆಲಸಗಾರರಿಗೆ ಚುನಾವಣೆಯ ದಿನ‌ ತಪ್ಪದೇ ಮತದಾನ ಮಾಡಲು ವಿನಂತಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments