Webdunia - Bharat's app for daily news and videos

Install App

ಅಯ್ಯಪ್ಪ ಮಾಲಾಧಾರಿಗಳ ವಿಭಿನ್ನ ಹರಕೆ

geetha
ಶನಿವಾರ, 6 ಜನವರಿ 2024 (20:30 IST)
ಯಾದಗಿರಿ - ಯಾದಗಿರಿ ಜಿಲ್ಲೆಯ ಶಹಾಪುರ  ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿ ಶೋಭಾಯಾತ್ರೆ ನಡೆದಿದೆ.. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳು ವಿಭಿನ್ನವಾಗಿ ಹರಕೆ ತೀರಿಸಿದ್ದಾರೆ.. ಅಯ್ಯಪ್ಪ ಪೂಜೆಯ ವೇಳೆ ಕೊತ ಕೊತ ಕುದಿಯುವ ಎಣ್ಣೆಯಲ್ಲಿ ಕೈ ಹಾಕಿ ಮಿರ್ಚಿ ತೆಗೆಯುವ ದೃಶ್ಯಗಳು ನೆರದಿದ್ದ ಭಕ್ತರನ್ನು ಮೈ ಜುಮ್‌ ಎನ್ನಿಸುವಂತೆ ಮಾಡಿತ್ತು. ‌ಸಾವಿರಾರು ಭಕ್ತರ ಸಮ್ಮುಖದಲ್ಲಿ ಕುದಿಯುವ ಎಣ್ಣೆಗೆ ಕೈ ಹಾಕಿ ಕಜ್ಜಾಯ ತೆಗೆದರು.

ಕುದಿಯುವ ಎಣ್ಣೆ ಮತ್ತು ಮಿರ್ಚಿಗಳನ್ನು ಹೊಂದಿದ್ದ ಬಾಣಲೆಯ ಸುತ್ತಲೂ ಹೂವುಗಳನ್ನು ಎಸೆಯುತ್ತಾರೆ. ಕುದಿಯುತ್ತಿರುವ ಎಣ್ಣೆಯಿರುವ ಒಲೆಯ ಮುಂದೆ ಅಯ್ಯಪ್ಪ ಮಾಲಾಧಾರಿಗಳು ಬರುತ್ತಾರೆ. ಬೆಟ್ಟದ ದೊರೆ ಅಯ್ಯಪ್ಪ ಸ್ವಾಮಿಯನ್ನು ಸ್ಮರಿಸಿ ಅಗ್ನಿ ಪ್ರವೇಶಿಸಿ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments