ಆಚಾರ, ವಿಚಾರ ಪಾಠ ಹೇಳುವಷ್ಟು ದೊಡ್ಡವರಾ ಡಿಕೆಶಿ?- ಬಿ.ಸಿ.ಪಾಟೀಲ್ ವಾಗ್ದಾಳಿ

Webdunia
ಸೋಮವಾರ, 2 ಡಿಸೆಂಬರ್ 2019 (10:32 IST)
ಬೆಂಗಳೂರು : ಬಿ.ಸಿ ಪಾಟೀಲ್ ನೋಟು, ಬನ್ನಿಕೋಡಗೆ ವೋಟು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಈ ಹೇಳಿಕೆ ನೀಡುವುದಕ್ಕೆ ಡಿಕೆಶಿ ಇಲ್ಲಿಗೆ ಬರಬೇಕಾಯಿತು ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.


ಆಚಾರ, ವಿಚಾರ ಪಾಠ ಹೇಳುವಷ್ಟು ದೊಡ್ಡವರಾ ಡಿಕೆಶಿ? ಅವರ ಹಿನ್ನಲೆ ಏನೆಂದು ಎಲ್ಲರಿಗೂ ಗೊತ್ತು. ಡಿಕೆಶಿ ಜೈಲಿಗೆ ಹೋಗಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಾಜಿ ಸಚಿವ ಡಿಕೆ ಶಿವಕುಮಾರ್ ದರ್ಪದಲ್ಲೇ ಇರುತ್ತಾರೆ ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ಕಾಂಗ್ರೆಸ್, ಜೆಡಿಎಸ್ ನವರು ದಿನಕ್ಕೊಂದು ನಾಟಕ ಮಾಡ್ತಿದ್ದಾರೆ. ಅವರ ನಾಟಕಕ್ಕೆ ಶೀರ್ಷಿಕೆ ಕೊಡಲೂ ಜನರಿಗೆ ಆಗುತ್ತಿಲ್ಲ. ಬಣಕಾರ್, ನನ್ನ ಮಧ್ಯೆ ಗಜಳ ಹಚ್ಚುವ ಲೆಕ್ಕಚಾರದಲ್ಲಿದ್ದಾರೆ. ಆದ್ರೆ ಡಿಕೆಶಿ ಮಾತುಗಳು ಇಲ್ಲಿ ನಡೆಯುವುದಿಲ್ಲ.


ಹೆಚ್.ಡಿ.ಕುಮಾರಸ್ವಾಮಿ ನಾಲಗೆಗೆ ಏನಾದ್ರೂ ಹಿಡಿತ ಇದ್ಯಾ? ಅವರ ಇತಿಹಾಸ ಸರಿ ಇದ್ಯಾ? ಅವರು ಎರಡೆರಡು ಬಾರಿ ಸಿಎಂ ಆಗಿದ್ದಾರೆ. ಅವರ ಘನತೆ, ಗೌರವಕ್ಕೆ ತಕ್ಕಂತೆ ಮಾತನಾಡಬೇಕು ಎಂದು ಅವರು ಹೆಚ್.ಡಿ.ಕುಮಾರಸ್ವಾಮಿ ವಿರುದ್ದವೂ ಹರಿಹಾಯ್ದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ನೀವು ಸೆಗಣಿ ತಿನ್ನಿ, ನಾವು ಬೀಫ್ ತಿಂತೀವಿ: ಹಿಂದೂಗಳ ಕೆಂಗಣ್ಣಿಗೆ ಗುರಿಯಾದ ಕೇರಳ ಸಚಿವ ಶಿವನ್ ಕುಟ್ಟಿ ಹೇಳಿಕೆ

ಮೋದಿ ಜೀ ನಿಮಗೆ ನಾಚಿಕೆ ಎಂದರೆ ಏನು ಅಂತ ನಾನು ಹೇಳ್ತೀನಿ ಕೇಳಿ: ರಾಹುಲ್ ಗಾಂಧಿ

ರಾಷ್ಟ್ರ ರಾಜಧಾನಿಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ಕಾಂಗ್ರೆಸ್‌ ನಾಯಕರಿಂದಲೇ ಅಪಸ್ವರ

ನೀವು ಶಿಕ್ಷಣ ಮಂತ್ರಿಯಲ್ವಾ, ಇಂಗ್ಲಿಷ್ ಬರಲ್ವಾ: ಮಂತ್ರಿಗೇ ಬೋಲ್ಡ್ ಆಗಿ ಪ್ರಶ್ನೆ ಮಾಡಿದ ವಿದ್ಯಾರ್ಥಿನಿ Video

ಮುಂದಿನ ಸುದ್ದಿ
Show comments