Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ- ಬಿ.ಸಿ.ಪಾಟೀಲ್

ಸಿದ್ದರಾಮಯ್ಯ
ಹಿರೇಕೆರೂರು : ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ. ಹೀಗಾಗಿ ಡಿಸೆಂಬರ್ 9ರ ನಂತರ ಸಿಹಿಸುದ್ದಿ ಅಂತಾ ಹೇಳಿರಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.



ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ ಅಂತಾ ಹೇಳಿದ್ದರು. ಇದೀಗ ಅವ್ರೇ ರಾಜೀನಾಮೆ ಕೊಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.


ರಾತ್ರಿ ಸಿಂಎ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿಗೆ ಹೋಗಿ ಎಲ್ಲರೂ ಸೇರಿ ಸಿಎಂ ಭೇಟಿ ಮಾಡುತ್ತೇವೆ. ಹೈಕಮಾಂಡ್ ಜೊತೆ ಚರ್ಚಿಸಿ ಮಂತ್ರಿ ಸ್ಥಾನದ ಪ್ರಕ್ರಿಯೆ ನಡೆಯುತ್ತೆ. ಹಿರೇಕೆರೂರಿಗೆ ಬಹಳ ವರ್ಷಗಳ ನಂತರ ಮಂತ್ರಿ ಸ್ಥಾನ ಬರುತ್ತೆ ಎಂದು ಬಿ.ಸಿ. ಸಂತಸ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಜನ್ಮ ಭೂಮಿಯಲ್ಲಿ ಅಕೌಂಟ್ ಓಪನ್ ಮಾಡಿದ್ದೇವೆ- ಶಾಸಕ ನಾರಾಯಣಗೌಡ