Webdunia - Bharat's app for daily news and videos

Install App

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ

Webdunia
ಬುಧವಾರ, 18 ಆಗಸ್ಟ್ 2021 (21:15 IST)
ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ.
ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಭಾಗವಹಿಸಲಿದ್ದು ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. 
ಅಂತೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮದ್ಯಾಹ್ನ 3 ಗಂಟೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹಕಚೇರಿ 'ಕೃಷ್ಣ'ದಲ್ಲಿ ಭೇಟಿಯಾಗುವ ಕಾರ್ಯಕ್ರಮವೂ ನಿಗದಿಯಾಗಿದೆ. ಈ ಕಾರ್ಯಕ್ರಮದ ವರದಿಗೆ ನಿಮ್ಮ ಗೌರವಾನ್ವಿತ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments