ಸಾಲು ಸಾಲು ರಜೆ ಗಾರ್ಬೇಜ್ ಸಿಟಿಯಾದ ಬೆಂಗಳೂರು

Webdunia
ಶನಿವಾರ, 16 ಅಕ್ಟೋಬರ್ 2021 (15:43 IST)
ಸಮರ್ಪಕವಾಗಿ ವಿಲೇವಾರಿಯಾಗದ ಹಿನ್ನೆಲೆಯಲ್ಲಿ ಐಟಿ ಸಿಟಿ ಬೆಂಗಳೂರು ಗಬ್ಬೆದ್ದು ನಾರುತ್ತಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಖರೀದಿಯಾಗದ ಬಾಳೆ ಕಂದು , ಕುಂಬಳಕಾಯಿ ರಾಶಿ ರಾಶಿ ರಸ್ತೆ ಮೇಲೆ ಬಿದ್ದು ನಿರಂತರ ಸುರಿದ ಮಳೆಯಿಂದ ಕೊಳೆದು ನಾರುತ್ತಿದೆ.
ಆಯುಧ ಪೂಜೆ, ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಪ್ರತಿ ನಿತ್ಯಕ್ಕಿಂತ 2.5 ಸಾವಿರ ಟನ್ ಹೆಚ್ಚುವರಿ ಕಸ ಉತ್ಪಾದನೆಯಾಗಿದೆ. ಆ ಕಸದ ಮೇಲೆ ನಿರಂತರ ಮಳೆ ಸುರಿಯುತ್ತಿದ್ದು , ಕೊಳೆತು ನಾರುತ್ತಿದೆ.
ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗ್ಗೆ 10 ಗಂಟೆಯಾದರೂ ಕಸ ವಿಲೇವಾರಿಯಾಗಿಲ್ಲ. ಮಾರಾಟವಾಗದ ಬಾಳೆ ಕಂದು, ಕುಂಬಳಕಾಯಿ ಮತ್ತು ಹೂವು ಮತ್ತಿತರೆ ವಸ್ತುಗಳನ್ನು ವರ್ತಕರು ಅಲ್ಲೇ ಬಿಟ್ಟು ಹೋಗಿರುವುದಲ್ಲದೆ, ಅಂಗಡಿ ಮುಂಗಟ್ಟುಗಳವರು, ಬಾಳೆ ಕಂದು ಸೇರಿದಂತೆ ಮತ್ತಿತರರು ಹಸಿ ಕಸವನ್ನು ಹಾಕಿರುವುದರಿಂದ ರಾಶಿ ರಾಶಿ ತ್ಯಾಜ್ಯ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments