Webdunia - Bharat's app for daily news and videos

Install App

ಚೆಕ್ ಪೋಸ್ಟ್ ಪರಿಶೀಲಿಸಿದ ಬೆಂಗಳೂರು ಡಿಸಿ

Webdunia
ಶುಕ್ರವಾರ, 7 ಜನವರಿ 2022 (16:49 IST)
ದೇಶದಲ್ಲಿ ಕೋವಿಡ್ ರಣ ಕೇಕೆ ಹಾಕಿತ್ತಿರುವುದರಿಂದ ರಾಜ್ಯ ಸರ್ಕಾರ ಮುನ್ನೆಚ್ಚರಿಕೆಯ ಸಲುವಾಗಿ ಕರೋನಾ ತಡೆಗಟ್ಟಲು ರಾಜ್ಯದಲ್ಲಿ ವಾರದಲ್ಲಿ ಎರಡು ದಿನ ವಿಕೆಂಡ್ ಕರ್ಫ್ಯೂ ಜಾರಿ ಮಾಡಿ ಆದೇಶಿಸಿದೆ. ಅಲ್ಲದೆ ಕರೋನಾ ತಡೆಗಟ್ಟಲು ಗಡಿ ಭಾಗಗಳಲ್ಲಿ ರಾಜ್ಯ ಸರ್ಕಾರ ಚೆಕ್ ಪೋಸ್ಟ್ ಗಳಲ್ಲಿ ಬೇರೆ ರಾಜ್ಯಗಳಿಂದ ಬರುವ ವಾಹನಗಳನ್ನು ತಪಾಸಣೆ ನಡೆಸಲಿದೆ
.ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಕರ್ನಾಟಕ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಆನೇಕಲ್ ನ ಅತ್ತಿಬೆಲೆ ಚೆಕ್ ಪೋಸ್ಟ್ ಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
 
ಇದೇ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಆರೋಗ್ಯ ಪೊಲೀಸ್ ಕಂದಾಯ ಇಲಾಖೆಯೊಂದಿಗೆ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಬಿಗಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ವಾಹನ ತಪಾಸಣೆಗೆ 200 ಕ್ಕೂ ಹೆಚ್ಚು ಪೊಲೀಸರೊಂದಿಗೆ 200 ಕ್ಕೂ ಹೆಚ್ಚು ಹೋಮ್ ಗಾರ್ಡ್ ಸಿಬ್ಬಂದಿಯನ್ನು ಚೆಕ್ ಪೋಸ್ಟ್ ಗಳಿಗೆ ನಿಯೋಜನೆ ಮಾಡಲಾಗುವುದು ಎಂದರು. ಇನ್ನು ಓಂ ಶಕ್ತಿ ಶಬರಿ ಮಲೆಗೆ ಹೋಗಿ ರಾಜ್ಯಕ್ಕೆ
 
ಬರುವ ಯಾತ್ರಾರ್ಥಿಗಲಿಗೆ ಆರ್.ಟಿ.ಪಿ.ಸಿ.ಆರ್ ರಿಪೋರ್ಟ್ ಕಡ್ಡಾಯವಾಗಿದ್ದು, ಈಗಾಗಲೇ ಕೈಗಾರಿಕೆಗಳಲ್ಲಿ 50 ರಷ್ಟು ಸಿಬ್ಬಂದಿಗಳು ಮಾತ್ರ ಕೆಲಸ ಮಾಡಲು ಅನುಮತಿ ನೀಡಲಾಗಿದ್ದು, ಕೈಗಾರಿಕೆಗಳಲ್ಲಿ ಯಾವುದೇ ಹಂತದ ಕೆಲಸಗಾರರದ್ರೂ 2 ಡೋಸ್ ವ್ಯಾಕ್ಸ್ ನೇಷನ್ ಹಾಕಿಸಿಕೊಂಡಿದ್ದರೆ ಮಾತ್ರ ಕೆಲಸಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments