Webdunia - Bharat's app for daily news and videos

Install App

ಜನಾಕ್ರೋಶದ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ಕರೆದ ಮೆಟ್ರೊ ವ್ಯವಸ್ಥಾಪಕರು

Krishnaveni K
ಗುರುವಾರ, 13 ಫೆಬ್ರವರಿ 2025 (13:37 IST)
Photo Credit: X
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ದಿಡೀರ್ ಆಗಿ ದುಪ್ಪಟ್ಟು ಮಾಡಿರುವುದರಿಂದ ಭಾರೀ ಜನಾಕ್ರೋಶ ಕಂಡುಬಂದಿರುವ ಹಿನ್ನಲೆಯಲ್ಲಿ ಮೆಟ್ರೊ ವ್ಯವಸ್ಥಾಪಕರು ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.

ಇನ್ನು ಕೆಲವೇ ಕ್ಷಣಗಳಲ್ಲಿ ಬಿಎಂಆರ್ ಸಿಎಲ್ ಎಂಡಿ ಮಹೇಶ್ವರ ರಾವ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ  ವೇಳೆ ಮೆಟ್ರೊ ದರ ಇಳಿಕೆ ಬಗ್ಗೆ ಘೋಷಣೆ ಮಾಡಬಹುದೇ ಎಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

ಮೆಟ್ರೊ ದೈನಂದಿನ ಟಿಕೆಟ್ ಜೊತೆಗೆ ವಾರದ, ಮಾಸಿಕ ಪಾಸ್ ಗಳ ದರವೂ ದುಪ್ಪಟ್ಟಾಗಿದೆ. ಇದರಿಂದಾಗಿ ಜನ ಮೆಟ್ರೊಗೆ ಹಿಡಿಶಾಪ ಹಾಕುತ್ತಿದ್ದಾರೆ. ಜನಾಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೆಟ್ರೊ ಅಧಿಕಾರಿಗಳ ದರ ಇಳಿಕೆ ಮಾಡುವಂತೆ ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಈಗ ಮಹೇಶ್ವರ ರಾವ್ ಪತ್ರಿಕಾಗೋಷ್ಠಿ ಕರೆದಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮೆಟ್ರೊ ದರ ಏರಿಕೆಯಾಗಿರುವುದರಿಂದ ಸಾಕಷ್ಟು ಜನ ಮೆಟ್ರೊಗೆ ಗುಡ್ ಬೈ ಹೇಳಿ ಬಸ್, ಸ್ವಂತ ವಾಹನಗಳ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments