ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ

Webdunia
ಗುರುವಾರ, 24 ಮಾರ್ಚ್ 2022 (17:24 IST)

ಕೆಂಪಾಪುರದ ನಿವಾಸಿ ನಿಖಿಲಾ (37) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಖಿಲಾ ಅವರು ಅರ್ಜುನ್ ಎಂಬುವವರನ್ನು ವಿವಾಹವಾಗಿದ್ದು, ಕೆಂಪಾಪುರದಲ್ಲಿ ವಾಸವಾಗಿದ್ದರು. ದಂಪತಿ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ. ಈ ನಡುವೆ ನಿನ್ನೆ ನಿಖಿಲಾ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದು ಅಮೃತಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments