ಬೆಂಗಳೂರಿಗೆ ಟಫ್ ರೂಲ್ಸ್

Webdunia
ಶನಿವಾರ, 25 ಡಿಸೆಂಬರ್ 2021 (14:33 IST)
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಟಫ್ ರೂಲ್ಸ್ ಜಾರಿ ಮಾಡುವ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ.
ಈ ನಡುವೆ ಕೊರೊನಾ ಆತಂಕ ಕೂಡ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ. ಈಗಾಗಲೇ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದ್ದು, ಇನ್ನಷ್ಟು ಖಡಕ್ ರೂಲ್ಸ್ ಬಗ್ಗೆ ನಾಳೆ ನಿರ್ಧರಿಸಲಾಗುವು ದು ಎಂದು ಬಸವರಾಜ್ ಬೊಮ್ಮಯಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments