Webdunia - Bharat's app for daily news and videos

Install App

ಅನ್ ಲಾಕ್ ಬಗ್ಗೆ ಸುದ್ದಿ ಕೇಳಿಯೇ ಬೆಂಗಳೂರು ಟ್ರಾಫ್ ಜಾಮ್!

Webdunia
ಬುಧವಾರ, 9 ಜೂನ್ 2021 (08:29 IST)
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಕೊರೋನಾ ನಿಯಂತ್ರಣದಲ್ಲಿದೆ, ಸದ್ಯದಲ್ಲೇ ಅನ್ ಲಾಕ್ ಆರಂಭವಾಗಬಹುದು ಎಂಬ ಸುದ್ದಿ ಕೇಳಿಯೇ ಜನ ರಸ್ತೆಗಿಳಿಯುತ್ತಿದ್ದಾರೆ.


ಪರಿಣಾಮ, ಬೆಂಗಳೂರಿನಂತಹ ನಗರಗಳಲ್ಲಿ ದಿನೇ ದಿನೇ ವಾಹನಗಳ ಓಡಾಟ ಹೆಚ್ಚುತ್ತಿದೆ. ಅನ್ ಲಾಕ್ ಸುದ್ದಿ ಕೇಳಿಯೇ ಟ್ರಾಫಿಕ್ ಜಾಮ್ ಆಗಿದೆ.

ಇನ್ನು, ಇದ್ದಕ್ಕಿದ್ದಂತೆ ಅನ್ ಲಾಕ್ ಮಾಡಿದಾಗ ಪರಿಸ್ಥಿತಿ ಏನಾಗಬಹುದು ಎಂದು ಯೋಚಿಸಿ. ಒಂದು ವೇಳೆ ಅನ್ ಲಾಕ್ ಮಾಡಿದ ತಕ್ಷಣ ಜನರು ಮುಗಿಬಿದ್ದು ರಸ್ತೆಗಿಳಿದರೆ ಮತ್ತೆ ಪರಿಸ್ಥಿತಿ ಕೈ ಮೀರಿ ಹೋಗಬಹುದು. ಹೀಗಾಗಿ ಮತ್ತೆ ಲಾಕ್ ಡೌನ್ ಆಗದಂತಹ ಸಂದರ್ಭವನ್ನು ತಪ್ಪಿಸಲು ಜನರೇ ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

Karnataka Weather: ಕರ್ನಾಟಕದಲ್ಲಿ ಇಂದು ಬಿಸಿಲಿನ ಝಳ ಎಷ್ಟಿರಲಿದೆ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments