Webdunia - Bharat's app for daily news and videos

Install App

ಅಪಘಾತಗಳಿಗೆ ಬೆಂಗಳೂರು ವಿವಿಯೇ ಕಾರಣ

Webdunia
ಸೋಮವಾರ, 17 ಅಕ್ಟೋಬರ್ 2022 (15:31 IST)
ಬೆಂಗಳೂರು ವಿವಿ ಆವರಣದಲ್ಲಿ ಅವೈಜ್ಞಾನಿಕ ರಸ್ತೆ ಹಂಪ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿವಿ ರಿಜಿಸ್ಟ್ರಾರ್​ಗೆ ಬಿಬಿಎಂಪಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಅವೈಜ್ಞಾನಿಕ ರಸ್ತೆ ಉಬ್ಬುಗಳಿಂದ ರಸ್ತೆ ಅಪಘಾತವಾಗುತ್ತಿದೆ. ರಸ್ತೆ ಹಂಪ್ ನಿರ್ಮಿಸಿದ ಕಾರಣಕ್ಕಾಗಿ ಅಪಘಾತಗಳು ಹೆಚ್ಚಾಗ್ತಿದೆ. ಅದನ್ನು ಸರಿಪಡಿಸುವಂತೆ ಕುಲಸಚಿವರಿಗೆ ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಯಸಿಂಹ ಪತ್ರ ಬರೆದಿದ್ದಾರೆ. ಭಾರತೀಯ ರಸ್ತೆ ಕಾಂಗ್ರೆಸ್‌ನ ನಿಯಮದಂತೆ ನಿರ್ಮಾಣವಾಗಿಲ್ಲ.. ಹೀಗಾಗಿ ಬೆಂಗಳೂರು ವಿವಿ ಆವರಣದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಈ ಕೂಡಲೇ ಅವೈಜ್ಞಾನಿಕ ರಸ್ತೆ ಹಂಪ್‌ಗಳನ್ನು ತೆರವು ಮಾಡಿ .ವೈಜ್ಞಾನಿಕವಾಗಿ ಉಬ್ಬುಗಳನ್ನು ನಿರ್ಮಿಸಬೇಕು. ಜತೆಗೆ ಬೆಂಗಳೂರು ವಿವಿ ಆವರಣದಲ್ಲಾಗುತ್ತಿರುವ ಅಪಘಾತಕ್ಕೆ ಬೆಂಗಳೂರು ವಿವಿ ಆಡಳಿತವೇ ಕಾರಣ. ಬಿಬಿಎಂಪಿ ಕಾರಣವಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments