ಬೆಂಗಳೂರಿನಲ್ಲಿ ಬಂದ್ ವಾತಾವರಣ

Webdunia
ಶನಿವಾರ, 24 ಏಪ್ರಿಲ್ 2021 (09:49 IST)
ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ರಾಜ್ಯ ರಾಜಧಾನಿಯಲ್ಲಿ ಬಂದ್ ವಾತಾವರಣವಿದೆ.


ಇಂದು ಮತ್ತು ನಾಳೆ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಉಳಿದಂತೆ ನೈಟ್ ಮೇ 4 ರವರೆಗೆ ಕರ್ಫ್ಯೂ ಮುಂದುವರಿಯಲಿದೆ. ನಿನ್ನೆ ಮಧ್ಯಾಹ್ನದಿಂದಲೇ ಪೊಲೀಸರು ಅಂಗಡಿಗಳನ್ನು ಮುಚ್ಚಿಸುವ ಕೆಲಸ ಆರಂಭಿಸಿದ್ದಾರೆ.

ಇಂದಿನಿಂದ ಕೇವಲ ಅಗತ್ಯ ವಸ್ತುಗಳ ಅಂಗಡಿಗಳು, ಔಷಧಾಲಯ, ಹಾಲು ಮಾತ್ರ ತೆರೆದಿದೆ. ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ನಿನ್ನೆಯಿಂದಲೇ ಮುಚ್ಚಿಸಲಾಗಿದೆ. ಅನಗತ್ಯವಾಗಿ ಖಾಸಗಿ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ. ಎರಡು ದಿನಗಳ ಲಾಕ್ ಡೌನ್ ಹಿನ್ನಲೆಯಲ್ಲಿ ನಿನ್ನೆಯೇ ಅಂಗಡಿಮುಂಗಟ್ಟುಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದ ವಾತಾವರಣವಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಸತ್ತ ಪೋಷಕರ ಮೃತದೇಹಗಳ ನಡುವೆ ಒಂದು ರಾತ್ರಿ ಅಳುತ್ತಾ ಮಲಗಿದ 2ವರ್ಷದ ಮಗು

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿಗೆ ನಾಳೆ ಕೈಜೋಡಿಸಲಿದ್ದಾರೆ ಸಾವಿರಾರು ರೈತರು

ಮುಂದಿನ ಸುದ್ದಿ
Show comments