ಬ್ಯಾಂಕ್ ಕಳ್ಳತನಕ್ಕೆ ಬಂದ್ರು: ಬೀರು ಒಡೆಯದ ಕಾರಣ ವಾಪಸ್ ಆದ ಕಳ್ಳರು

Webdunia
ಬುಧವಾರ, 18 ಜುಲೈ 2018 (18:21 IST)
ಗ್ಯಾಸ್ ಕಟ್ಟರ್ ಮೂಲಕ ಕಿಟಕಿ ಬೇರ್ಪಡಿಸಿ ಬ್ಯಾಂಕಿಗೆ ಕನ್ನ ಹಾಕಿ ಕಳ್ಳತನಕ್ಕೆ ವಿಫಲ ನಡೆಸಿರುವ ಘಟನೆ ನಡೆದಿದೆ. ಬ್ಯಾಂಕಿನಲ್ಲಿದ್ದ ಬೀರು ಒಡೆಯಲು ವಿಫಲವಾಗಿದ್ದರಿಂದ ಕಳ್ಳರು ವಾಪಸ್ ಆಗಿದ್ದಾರೆ. ಕಳ್ಳತನಕ್ಕೆ ಯತ್ನ ನಡೆಸಿದ್ದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಾವೇರಿಯಲ್ಲಿ ಬ್ಯಾಂಕ್ ಕಳುವಿಗೆ ವಿಫಲ ಯತ್ನ ನಡೆದಿದೆ. ಹಾವೇರಿ ವಿದ್ಯಾನಗರದ ಕೆವಿಜಿ ಬ್ಯಾಂಕ್ ನಲ್ಲಿ ಇಂದು ನಸುಕಿನಲ್ಲಿ ಕಳವಿನ ಯತ್ನ ನಡೆದಿದ್ದು, ಕಿಟಕಿಯನ್ನು ಗ್ಯಾಸ್ ಕಟ್ಟರ್ ಮೂಲಕ ಬೇರ್ಪಡಿಸಿ ಕಳ್ಳರು ಒಳ ಬಂದಿದ್ದಾರೆ. ಬೀರು ಒಡೆಯಲು ನಡೆಸಿದ ಪ್ರಯತ್ನವು ವಿಫಲವಾಗಿದೆ. ಹೀಗಾಗಿ ಕಳ್ಳರು ಬರೀಗೈಲಿ ವಾಪಸಾಗಿದ್ದಾರೆ.  

ಸ್ಥಳಕ್ಕೆ ಹಾವೇರಿ ಎಸ್ಪಿ ಪರಶುರಾಮ್ ಭೆಟಿ ನೀಡಿದರು.  ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ.  ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ, ಸಾಹಸಸಿಂಹ ಸಿನಿಮಾದ ಡೈರೆಕ್ಟರ್‌ ಜೊ ಸೈಮನ್ ಇನ್ನಿಲ್ಲ

ಕಾಲೇಜಿನಲ್ಲಿ ಪ್ರೇಮಿಗಳ ದಿನಾಚರಣೆ, ಸ್ಥಳಕ್ಕೆ ಬಂದ ಬಜರಂಗದಳದ ಕಾರ್ಯಕರ್ತರು ಮಾಡಿದ್ದೇನು

ರೌಡಿಶೀಟರ್‌ ಕೊಲೆ ಪ್ರಕರಣ, ಒಂದು ದಿನದ ಮಟ್ಟಿಗೆ ಬೈರತಿ ಬಸವರಾಜ್‌ಗೆ ರಿಲೀಫ್‌ ಸಿಕ್ಕಿದ್ದೇಗೆ

ಕರೂರ್ ದುರಂತದ ಬಳಿಕ ವಿಜಯ್ ರ್ಯಾಲಿಯಲ್ಲಿ ಇಂದು ಮತ್ತೊಂದು ಸಾವು

ವಿರೋಧ ಪಕ್ಷದ ವೈಫಲ್ಯ ಆಡಳಿತ ಪಕ್ಷಕ್ಕೆ ಸಿಕ್ಕಿದೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments