Webdunia - Bharat's app for daily news and videos

Install App

ಚಾಕುವಿನಿಂದ ಮರ್ಮಾಂಗಕ್ಕೆ ಚುಚ್ಚಿ ಬರ್ಬರ ಹತ್ಯೆ!

Webdunia
ಶುಕ್ರವಾರ, 9 ಸೆಪ್ಟಂಬರ್ 2022 (14:43 IST)
ಗದಗ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗಲಾಟೆ ವೇಳೆ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ತೋಂಟದಾರ್ಯ ಮಠದ ಬಳಿ ನಡೆದಿದೆ.
 
ಚಾಕು ಇರಿತಕ್ಕೆ ಒಳಗಾದ 27 ವರ್ಷದ ಸುದೀಪ್ ಮುಂಡೆವಾಡಿ ಎಂಬ ಯುವಕ ತೀವ್ರ ರಕ್ತಸ್ರಾವದಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ನ ಸ್ನೇಹಿತರಾಗಿದ್ದ ಆದಿತ್ಯ ಮುತಗಾರ ಹಾಗೂ ಐದಾರು ಜನರ ಸ್ನೇಹಿತರು ಸೇರಿ ಹಲ್ಲೆಮಾಡಿ ಕೊಲೆ ಮಾಡಿದ್ದಾರೆ. 

ನಾಲ್ಕು ಜನ ಕೈಕಾಲು ಹಿಡಿದುಕೊಂಡು ಹೊಟ್ಟೆ ಭಾಗ ಹಾಗೂ ಮರ್ಮಾಂಗಕ್ಕೆ ಓರ್ವ ಮನಬಂದಂತೆ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಸಂದೀಪ್ ಮೃತಪಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments