Select Your Language

Notifications

webdunia
webdunia
webdunia
webdunia

ಸರ್ಕಾರದ ವಿರುದ್ಧ ಬಾರುಕೋಲು​​ ಚಳವಳಿ

ಸರ್ಕಾರದ ವಿರುದ್ಧ ಬಾರುಕೋಲು​​ ಚಳವಳಿ
ಮಂಡ್ಯ , ಶುಕ್ರವಾರ, 1 ಸೆಪ್ಟಂಬರ್ 2023 (18:20 IST)
ಪ್ರತೀದಿನ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಮುಖಂಡರು ಬಾರುಕೋಲು ಚಳವಳಿ ಆರಂಭಿಸಿದರು. ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಆನೇಕ ರೈತ ಮುಖಂಡರು ಭಾಗಿಯಾಗಿದ್ರು, ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಸಮಿತಿ ಮುಖಂಡರು ಜಮಾಯಿಸಿ ಬಾರುಕೋಲು ಹಿಡಿದು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಧಿಕಾರಕ್ಕೆ ನಾವು ಕೂಡ ಮನವಿ ಮಾಡಿದ್ದೇವೆ