Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಬಾರುಕೋಲು​​ ಚಳವಳಿ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (18:20 IST)
ಪ್ರತೀದಿನ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಮುಖಂಡರು ಬಾರುಕೋಲು ಚಳವಳಿ ಆರಂಭಿಸಿದರು. ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಆನೇಕ ರೈತ ಮುಖಂಡರು ಭಾಗಿಯಾಗಿದ್ರು, ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಸಮಿತಿ ಮುಖಂಡರು ಜಮಾಯಿಸಿ ಬಾರುಕೋಲು ಹಿಡಿದು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments