Webdunia - Bharat's app for daily news and videos

Install App

ಜಮೀರ್ ಅಹ್ಮದ್ ಭೇಟಿಯ ಕಾರಣ ಬಿಚ್ಚಿಟ್ಟ ಬಸನಗೌಡ ಪಾಟೀಲ್

Sampriya
ಮಂಗಳವಾರ, 17 ಡಿಸೆಂಬರ್ 2024 (17:20 IST)
Photo Courtesy X
ಬೆಳಗಾವಿ: ವಕ್ಫ್​ ವಿಚಾರ ಸೇರಿದಂತೆ ಸಿದ್ಧಾಂತ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಅವರನ್ನು ಟೀಕೆ ಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಅವರನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಇನ್ನೂ ಇವರಿಬ್ಬರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ,   ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ ಹೋಗಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದಾರೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ ಎಂದಿದ್ದಾರೆ.

ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಂದಾಣಿಕೆ ರಾಜಕೀಯ ವಿರುದ್ಧ ಯತ್ನಾಳ್ ಧ್ವನಿ ಎತ್ತುತ್ತಲೇ ಇದ್ದಾರೆ. ಹಾಗೇ ಯಾವ ಸಚಿವರ ಕಚೇರಿಗೆ ಹೋಗಿ ಯಾವುದೇ ಒಂದು ಪತ್ರ ಕೊಟ್ಟಿ ಎಂದು ಸ್ವಪಕ್ಷ ನಾಯಕರ ಹೊಂದಾಣಿಕೆ ರಾಜಕಾರಣದ ವಿರುದ್ಧ ಮಾತನಾಡಿದ್ದರು, ಇದೀಗ ಸಚಿವರನ್ನು ಭೇಟಿ ಮಾಡಿದ್ದಕ್ಕೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗುತ್ತೆ ಎಂದು ಯತ್ನಾಳ್ ಈ ಭೇಟಿ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments