Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಭಿಕ್ಷೆಯಿಂದ ವಿಜಯೇಂದ್ರ ಎಂಎಲ್ಎ ಆಗಿರೋದು: ಯತ್ನಾಳ್ ವಾಗ್ದಾಳಿ

Krishnaveni K
ಬುಧವಾರ, 5 ಫೆಬ್ರವರಿ 2025 (12:53 IST)
ಬೆಂಗಳೂರು: ಡಿಕೆ ಶಿವಕುಮಾರ್ ಕೊಟ್ಟ ಭಿಕ್ಷೆಯಿಂದ ಬಿವೈ ವಿಜಯೇಂದ್ರ ಎಂಎಲ್ಎ ಆಗಿರೋದು ಎಂದು ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬದಲಾಗಲೇಬೇಕು ಎಂದು ಪಟ್ಟು ಹಿಡಿದಿರುವ ಬಸನಗೌಡಪಾಟೀಲ್ ಯತ್ನಾಳ್ ಮತ್ತೆ ಇಂದು ಮಾಧ್ಯಮಗಳ ಮುಂದೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿ ನಾಯಕತ್ವದ ಭ್ರಷ್ಟ ಯಡಿಯೂರಪ್ಪ ಮತ್ತು ಕುಟುಂಬದ ಹಿಡಿತದಿಂದ ಬಿಡುಗಡೆಯಾಗಬೇಕು ಎಂಬುದು ನಮ್ಮ ಬೇಡಿಕೆ. ಸ್ವತಃ ಪ್ರಧಾನ ಮಂತ್ರಿ ಮೋದಿಯವರೇ ಹೇಳ್ತಾರೆ, ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಅಂತ. ಹೀಗಾಗಿ ನಾವು ಯಡಿಯೂರಪ್ಪ ಕುಟುಂಬದ ಹೊರತಾಗಿ ಬೇರೆಯವರಿಗೆ ನಾಯಕತ್ವ ಕೊಡಿ ಎಂದು ಕೇಳುತ್ತಿದ್ದೇವೆ ಎಂದಿದ್ದಾರೆ.

ಬಿವೈ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ವಿಜಯೇಂದ್ರ ಎಂಎಲ್ಎ ಆಗಿರೋದು ಡಿಕೆ ಭಿಕ್ಷೆಯಿಂದ. ಯಡಿಯೂರಪ್ಪ ಜಮೀರ್ ಅಹ್ಮದ್ ಜೊತೆ ಅಡ್ಜಸ್ಟ್ ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments