‘ಕುಮಾರಸ್ವಾಮಿಗೆ ನೇರ ಪ್ರಶ್ನೆ ಮಾಡಿದ ಬಸವರಾಜ ಹೊರಟ್ಟಿ’

Webdunia
ಶನಿವಾರ, 19 ಅಕ್ಟೋಬರ್ 2019 (15:26 IST)
ನಾವು ಹೆಚ್.ಡಿ. ಕುಮಾರಸ್ವಾಮಿ ನಾಯಕತ್ವವನ್ನು ಪ್ರಶ್ನೆ ಮಾಡಿಲ್ಲ. ಅವರು ಯಾಕೆ ಆ ರೀತಿ ತಿಳಿದುಕೊಂಡಿದ್ದಾರೆಂಬುದು ಗೊತ್ತಿಲ್ಲ. ಹೀಗಂತ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿ ಮಾತನಾಡಿರೋ ಹೊರಟ್ಟಿ, ಶಾಸಕರಾಗಿ ಕೆಲವು ವಿಷಯಗಳನ್ನು ಕೇಳಿದ್ದೇವೆ, ಆ ರೀತಿ ಕೇಳೋದು ತಪ್ಪಾ? ಎಂದು ಪ್ರಶ್ನೆ ಮಾಡಿದ್ರು.

ನಾವೇನು ಅವರ ನಾಯಕತ್ವವನ್ನು ಪ್ರಶ್ನೆ ಮಾಡಿಲ್ಲಾ. ಅಲ್ಲದೇ ಹೆಚ್.ಡಿ. ದೇವೆಗೌಡರು ಹೇಳಿದಂತೆ ನಡೆದುಕೊಂಡು ಹೋಗುತ್ತಿದ್ದೇವೆ ಅಂತ ಹೇಳಿದ್ರು.

ಇನ್ನು, ಸಾ.ರಾ.ಮಹೇಶ್, ಹೆಚ್. ವಿಶ್ವನಾಥ ಆಣೆ ಪ್ರಮಾಣ ವಿಚಾರದಲ್ಲಿ ಇಬ್ಬರದ್ದೂ ತಪ್ಪಿದೆ ಅಂತ ಬಸವರಾಜ ಹೊರಟ್ಟಿ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಭಿವೃದ್ಧಿ ಹೊಂದಿದ ದೇಶಕ್ಕಾಗಿ ಅಭಿವೃದ್ಧಿ ಹೊಂದಿದ ತಮಿಳುನಾಡು ರಚನೆ ನಮ್ಮ ಗುರಿ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ಮಾತನಾಡುವ ಅವಕಾಶ ಸಿಕ್ಕಾಗ ವಿದೇಶಕ್ಕೆ ಆಡ್ತಾರೆ: ಅಮಿತ್ ಶಾ ಬೆಂಕಿ Video

ಗಲ್ಫ್‌ ದೇಶದಲ್ಲಿ ಸಿಲುಕಿರುವ ಭಾರತೀಯರ ಜತೆ ನಾವು ಇದ್ದೇವೆ: ನರೇಂದ್ರ ಮೋದಿ

ಮುಂಭಾಗದ ಚಕ್ರಗಳು ಕಳಚಿದರೂ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ

ಗ್ಯಾಸ್ ಸಿಲಿಂಡರ್ ಕೊರತೆ ಬೆನ್ನಲ್ಲೇ ಹೆಚ್ಚಿದ ಕಳ್ಳರ ಕಾಟ

ಮುಂದಿನ ಸುದ್ದಿ
Show comments