ಸಚಿವನಾಗಲು ಅನರ್ಹನಾಗಿದ್ದೇನೆ ಎಂದು ಹಿರಿಯ ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯ

Webdunia
ಬುಧವಾರ, 7 ಜುಲೈ 2021 (17:37 IST)
ನನಗೆ 82 ವರ್ಷ ವಯಸ್ಸಾಗಿದ್ದು, ನಾನು ಸಚಿವನಾಗಲು ಅನರ್ಹನಾಗಿದ್ದೇನೆ ಎಂದು ತುಮಕೂರು ಹಿರಿಯ ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯಪಟ್ಟಿದ್ದಾರೆ. 
 
ಕೇಂದ್ರ ಸಂಪುಟ ಪುನಾರಚನೆಯಲ್ಲಿ ನಿಮಗೆ ಸಚಿವ ಸ್ಥಾನ ಕೈತಪ್ಪಿದೆಯಲ್ಲ ಎಂದು ಮಾಧ್ಯಮದವರು ಪ್ರಶ್ನಿಸಿದಾಗ ಸಂಸದ ಜಿ.ಎಸ್.ಬಸವರಾಜು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.  81 ವರ್ಷದ ನನಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದಾರೆ. ದೇವೇಗೌಡರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ನನಗೆ ಮಂತ್ರಿಗಿರಿಗಿಂತ ಹೆಚ್ಚು ಎಂದು ಪ್ರತಿಕ್ರಿಯಿಸಿದ್ದಾರೆ.
ನಾನು ಹಿರಿಯ ಸಂಸದನಾಗಿರೋದು ಸತ್ಯ. ಆದರೆ ನನಗೆ ವಯಸ್ಸಾಗಿರೋದ್ರಿಂದಲೇ ಮಂತ್ರಿಗಿರಿ ತಪ್ಪಿದೆ ಹೊರತು ಬೇರೆಕಾರಣದಿಂದಲ್ಲ. ಎಂದು ಪ್ರತಿಕ್ರಿಯಿಸಿದ್ದಾರೆ.
ಶೋಭಾ ಕರಂದ್ಲಾಜೆಗೆ ಮಂತ್ರಿ ಸ್ಥಾನ ಸಿಕ್ಕಿರೋದು ಖುಷಿಯ ವಿಚಾರ ಆಕೆ ಧೈರ್ಯಶಾಲಿ ಮಹಿಳೆಯಾಗಿದ್ದಾಳೆ. ಅದರಂತೆ ಸದಾನಂದ ಗೌಡರೂ ಒಳ್ಳೆಯವರು ಆದರೂ ಸಂಪುಟ ಪುನಾರಚನೆ ಅನಿವಾರ್ಯವಾಗಿದ್ದರಿಂದ ಅವರು ರಾಜೀನಾಮೆ ಕೊಡಬೇಕಾಯಿತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments