Daily Horoscope

ವಿಶ್ವ ಬ್ಯಾಂಕ್ ಮೊರೆ ಹೋದ BBMP

Webdunia
ಮಂಗಳವಾರ, 11 ಅಕ್ಟೋಬರ್ 2022 (15:09 IST)
ಬೆಂಗಳೂರು ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಹಾಗೂ ಪ್ರವಾಹ ಸ್ಥಳಗಳ ಅಭಿವೃದ್ಧಿಗೆ BBMP ವಿಶ್ವ ಬ್ಯಾಂಕ್​ ಮೊರೆ ಹೋಗಿದೆ. ಸಿಲಿಕಾನ್ ಸಿಟಿ ಕಳೆದ ತಿಂಗಳು ಸುರಿದ ಭಾರಿ ಮಳೆಗೆ ತತ್ತರಿಸಿ ಹೋಗಿದೆ. ನಗರದ ರಸ್ತೆಗಳಿಗೆ ರಾಜಕಾಲುವೆಗಳ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಬೆಂಗಳೂರಿನ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿತ್ತು‌. ಬ್ರ್ಯಾಂಡ್ ಬೆಂಗಳೂರು ಇಮೇಜ್​ಗೂ ಧಕ್ಕೆ ಉಂಟಾಗಿತ್ತು. ರಾಜ್ಯ ಸರ್ಕಾರ ರಾಜಕಾಲುವೆ ದುರಸ್ತಿಗೆ 1500 ಕೋಟಿ ಅನುದಾನ ನೀಡಿತ್ತು. ಆದರೆ BBMP ‌‌1500 ಕೋಟಿ ರಾಜಕಾಲುವೆ ದುರಸ್ತಿಗೆ ಸಾಕಾಗೋದಿಲ್ಲ ಅಂತಿದ್ದಾರೆ. ವಿಶ್ವ ಬ್ಯಾಂಕ್ ಬಳಿ 2000 ಕೋಟಿ ಅನುದಾನಕ್ಕೆ ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ. ವಿಶ್ವಬ್ಯಾಂಕ್ ತಂಡ ವಾತಾವರಣ ಸ್ಥಿತಿಸ್ಥಾಪಕತ್ವ ಅಧ್ಯಯನಕ್ಕೆ ಆಗಮಿಸಿದೆ. ವಿಶ್ವಬ್ಯಾಂಕ್ ಪ್ರತಿನಿಧಿಗಳು ಪ್ರವಾಹ ಪೀಡಿತ ಪ್ರದೇಶಗಳ ತಪಾಸಣೆ ನಡೆಸುತ್ತಿದ್ದಾರೆ. BBMP ರಾಜಕಾಲುವೆ ಅಭಿವೃದ್ಧಿ, ಕೆರೆ ನೀರಿನ ಸಮರ್ಪಕ ಬಳಕೆಗೆ ಪ್ಲ್ಯಾನ್ ಮಾಡಿದೆ. ವಿಶ್ವ ಬ್ಯಾಂಕ್ ಅನುದಾನದ ನೆರವಿನಿಂದ ಮಳೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments