Webdunia - Bharat's app for daily news and videos

Install App

ಎರಡನೇ ದಿನವೂ ಬಿಲ ಸೇರಿದ ಬಿಬಿಎಂಪಿ ಬುಲ್ಡೋಜರ್ಸ್

Webdunia
ಶುಕ್ರವಾರ, 14 ಅಕ್ಟೋಬರ್ 2022 (19:38 IST)
ಒತ್ತುವರಿ ತೆರವು ಕಾರ್ಯಾಚರಣೆಗೆ ನಿನ್ನೆಯಂತೆ ಇಂದೂ ಕೂಡ ಬ್ರೇಕ್ ಕೊಡಲಾಗಿದೆ.ಕಳೆದ ಮೂರು ದಿನಗಳಿಂದ ನಡೆಯುತ್ತಾ ಇದ್ದ ತೆರವು ಕಾರ್ಯಾಚರಣೆ ಸ್ಥಗಿತಗೊಂಡಿದೆ.ಆರಂಭಿಕ ಮೂರು ದಿನ ಮಹಾದೇವಪುರ, ಕೆ.ಆರ್ ಪುರಂನಲ್ಲಿ ಘರ್ಜಿಸಿದ್ದ ಜೆಸಿಬಿಗಳು ದೊಡ್ಡವರ ಅಖಾಡದಲ್ಲಿ ಘರ್ಜಿಸದೇ ಬಡವರ ಮನೆ ಕೆಡವಿ ಬಿಬಿಎಂಪಿ ಸೈಲೆಂಟ್ ಆಗಿದೆ.ಈಗಾಗಲೇ ಕಂದಾಯ ಇಲಾಖೆ ಗುರುತು ಮಾಡಿರುವಷ್ಟೂ ತೆರವು ಮಾಡಲಾಗಿದೆ ಎನ್ನುತ್ತಿರುವ ಪಾಲಿಕೆ.ಇನ್ನು ಕೋರ್ಟ್ ಸೂಚನೆಯಂತೆ ಸ್ಟೇ ತಂದವರ ಜಂಟಿ ಸರ್ವೇ ನಡೆಯಬೇಕು ಅಂತಾ ಬಿಬಿಎಂಪಿ ಹೇಳ್ತಿದೆ.ಅದಕ್ಕೆ ಇನ್ನೂ ಕಾಲವಕಾಶ ಬೇಕು ಎನ್ನುತ್ತಿರುವ ಬಿಬಿಎಂಪಿ ಅಧಿಕಾರಿಗಳು.ಹೀಗಾಗಿ ಇಂದೂ ಕೂಡ ಒತ್ತುವರಿ ತೆರವು ಕಾರ್ಯಾಚರಣೆ ನಡೆಯೋದು ಡೌಟ್ ಆಗಿದೆ.ಐದನೇ ದಿನಕ್ಕೆ ಕಾಲಿಡ್ತದ್ದಂತೆ  ಬಿಬಿಎಂಪಿ ಬುಲ್ಡೋಜರ್ ಗಳು ಕಂಪ್ಲೀಟ್ ಸೈಲೆಂಟ್ ಆಗಿದೆ.ಬಡವರ ಮುಂದೆ ಪೌರುಷ ತೋರಿ ದೊಡ್ಡವರ ಆಸ್ತಿ ಕೆಡವಲು ಪಾಲಿಕೆ ಹಿಂದೇಟು ಹಾಕುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments