Webdunia - Bharat's app for daily news and videos

Install App

ಹಾನಿಗೊಳಗಾದ ಪ್ರದೇಶಗಳಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಭೇಟಿ, ಪರಿಶೀಲನೆ

Webdunia
ಸೋಮವಾರ, 22 ನವೆಂಬರ್ 2021 (20:12 IST)
ಬೆಂಗಳೂರು, ನವೆಂಬರ್ 22 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯಲಹಂಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರಾದ ಗೌರವ ಗುಪ್ತ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸೂಚಿಸಿದ್ದಾರೆ. 
  ಮಳೆಯಿಂದ ಜಲಾವೃತಗೊಂಡ ಯಲಹಂಕದ ಕೇಂದ್ರೀಯ ವಿಹಾರದ ಅಪಾರ್ಟ್‌ಮೆಂಟ್‌ನ ನಿವಾಸಿಗಳನ್ನು ಎನ್‌ಡಿಆರ್‌ಎಫ್, ಅಗ್ನಿ ಶಾಮಕ ಮತ್ತು ಬಿಬಿಎಂಪಿ ಸಿಬ್ಬಂದಿ ತಂಡಗಳು ರಕ್ಷಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಗಿದೆ, ಮತ್ತು ಯಾವುದೇ ರೀತಿಯ ಸಮಸ್ಯೆಗಳಿಗೆ ಈ ರೀತಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಆಯುಕ್ತರು ಆದೇಶಿಸಿದರು.
  ಬಿಡಿಎ ಅಧ್ಯಕ್ಷರಾದ ವಿಶ್ವನಾಥ್, ಬಿಬಿಎಂಪಿಯ ಜಂಟಿ ಆಯುಕ್ತರಾದ ಪೂರ್ಣಿಮಾ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments