Webdunia - Bharat's app for daily news and videos

Install App

ಚುನಾವಣೆ ಸಿದ್ದತೆ ಬಗ್ಗೆ ಪ್ರತಿಕ್ರಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Webdunia
ಮಂಗಳವಾರ, 2 ಮೇ 2023 (19:30 IST)
ಚುನಾವಣೆ ಸಿದ್ದತೆ ಬಗ್ಗೆ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದು,ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನ ಆಗುವಂತೆ ಈ ಬಾರಿ ಪಟ್ಟು ಹಿಡಿದಿದ್ದೇವೆ.ಕಳೆದ ಬಾರಿ 55% ಮತದಾನ ಆಗಿತ್ತು, ಈಗ 75% ಮತದಾನ ಹೆಚ್ಚಿಸಲು ಪಾಲಿಕೆ ಸಜ್ಜಾಗಿದೆ.ಕಳೆದ 15 ದಿನಗಳಿಂದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ತೊಡಗಿದೆ,ಎಲ್ಲಾ ಪಕ್ಷದ ರಾಜಕೀಯ ಮುಖಂಡರ ಜೊತೆ ಮತದಾರರ ಪಟ್ಟಿ ಬಗ್ಗೆ ಸಭೆ ಮಾಡಿದ್ದೇವೆ.ಮತದಾರರಿಗೆ ಈ ಬಾರಿ ವಿಎಚ್ಎ ಆಪ್ ಮತ್ತು  ಬಾರ್ ಕೊಡ್ ಮೂಲಕ ತಮ್ಮ ಮತದಾರರ ಪಟ್ಟಿಯನ್ನು ಪರೀಕ್ಷೆ ಮಾಡಿಕೊಳ್ಳಬಹುದು .ಪೊಲಿಂಗ್ ಸ್ಟೇಷನ್ ಗಳಲ್ಲಿ ಹೆಚ್ಚಿನ ಸ್ವಚ್ಚತೆ ಮತ್ತು ಭದ್ರತಾ ವ್ಯವಸ್ಥೆ ಮಾಡಲಾಗಿದೆ. 3600 ಪೊಲಿಂಗ್ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಹೇಳಿದ್ದಾರೆ
 
ಚುನಾವಣೆ ಸೀಮಿತ 47 ಸಾವಿರ ಸಿಬ್ಬಂದಿಗಳನ್ನು ನೇಮಕಾತಿ ಮಾಡಲಾಗಿದೆ.9 ಸಾವಿರ ಪೊಲೀಸ್ ಸಿಬ್ಬಂದಿ 2 ಸಾವಿರ ಹೋಂ ಗಾರ್ಡ್ ನೇಮಕ ಮಾಡಲಾಗಿದೆ. ಟೆಂಡರ್ ನಲ್ಲಿ ಚಿಲುಮೆ ಸಂಸ್ಥೆಯನ್ನು  ಕೈ ಬಿಡಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments