Webdunia - Bharat's app for daily news and videos

Install App

ಬಿಬಿಎಂಪಿ ತೆರವು ಕಾರ್ಯಾಚರಣೆ ಮಂದಗತಿಯಲ್ಲಿ..!!

Webdunia
ಸೋಮವಾರ, 19 ಸೆಪ್ಟಂಬರ್ 2022 (16:40 IST)
ಬಿಬಿಎಂಪಿ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ಹೈಕೋರ್ಟ್ ವಿಭಾಗಿಯ ಪೀಠ ಈ ಕೂಡಲೆ ಸಿಎಜಿ ವರದಿ ಜಾರಿ ಅನುಷ್ಠಾನಕ್ಕೆ ಮೂವರು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸುವಂತೆ ಸೂಚನೆ ನೀಡಿದೆ.
ಹೊಸದಾಗಿ ರಚನೆಯಾಗುವ ಸಮಿತಿ ಸಿಎಜಿ ವರದಿಯಲ್ಲಿ ಪ್ರಸ್ತಾಪವಾಗಿರುವ ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು ಹಾಗೂ 15 ದಿನಗಳಿಗೊಮ್ಮೆ ವರದಿ ಜಾರಿಯ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ.
 
ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಪ್ರವಾಹ ಪರಿಸ್ಥಿತಿ ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಹಠಾತ್ತನೆ ಬಂದ ಕಾಡುಪ್ರಾಣಿ ಬೈಕ್‌ಗೆ ಡಿಕ್ಕಿ, ಭಯಾನಕ ವಿಡಿಯೋ

ಡೀಪ್‌ಫೇಕ್: ಕ್ಷಮೆಯಾಚಿಸಿದ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments