Webdunia - Bharat's app for daily news and videos

Install App

ರಾಜಕಾಲುವೆ ಒತ್ತುವರಿ ತೆರವು: ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿರುವ ಜನರು

Webdunia
ಮಂಗಳವಾರ, 13 ಸೆಪ್ಟಂಬರ್ 2022 (17:26 IST)
ನಗರದಲ್ಲಿ ಮಳೆ ಸುರಿದರೆ ಆಗುವ ಅನಾಹುತಗಳನ್ನು ತಪ್ಪಿಸಲು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅಕ್ರಮ ಕಟ್ಟಡಗಳು, ನಿವಾಸದ ಮನೆಗಳನ್ನು ತೆರವುಗೊಳಿಸುವ ತನ್ನ ಎರಡನೇ ದಿನದ ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದು ಮಂಗಳವಾರ ಮುಂದುವರಿಸಿದೆ.
ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಪ್ರತಿಷ್ಠಿತ ವಿಲ್ಲಾಗಳು, ಶಿಕ್ಷಣ ಸಂಸ್ಥೆ, ಮನೆಗಳು ಒತ್ತುವರಿ ಕಾರ್ಯಾಚರಣೆಗೆ ನೆಲಸಮವಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments