ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಬಿಬಿಎಂಪಿ ವಿರುದ್ಧ ಆಕ್ರೋಶ

Webdunia
ಶನಿವಾರ, 16 ಅಕ್ಟೋಬರ್ 2021 (15:57 IST)
ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ-ಪ್ಯಾಕ್‌) ಕಾರ್ಯಕರ್ತರು ಆಯುಧ ಪೂಜೆಯ ದಿನದಂದು ಚಾಲುಕ್ಯ ವೃತ್ತದಲ್ಲಿನ ಗುಂಡಿಗಳಿಗೆ ಪೂಜೆ ಸಲ್ಲಿಸಿದರು.
ಬಿಬಿಎಂಪಿಗೆ ಮನವಿಗಳನ್ನು ಸಲ್ಲಿಸಿ ಸಾಕಾಗಿದೆ. ಯಾವುದೇ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳದಿರುವುದರಿಂದ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ್ದೇವೆ' ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಮುಂದಿನ ಸುದ್ದಿ
Show comments