Webdunia - Bharat's app for daily news and videos

Install App

ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಬಿಬಿಎಂಪಿ ವಿರುದ್ಧ ಆಕ್ರೋಶ

Webdunia
ಶನಿವಾರ, 16 ಅಕ್ಟೋಬರ್ 2021 (15:57 IST)
ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ-ಪ್ಯಾಕ್‌) ಕಾರ್ಯಕರ್ತರು ಆಯುಧ ಪೂಜೆಯ ದಿನದಂದು ಚಾಲುಕ್ಯ ವೃತ್ತದಲ್ಲಿನ ಗುಂಡಿಗಳಿಗೆ ಪೂಜೆ ಸಲ್ಲಿಸಿದರು.
ಬಿಬಿಎಂಪಿಗೆ ಮನವಿಗಳನ್ನು ಸಲ್ಲಿಸಿ ಸಾಕಾಗಿದೆ. ಯಾವುದೇ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳದಿರುವುದರಿಂದ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ್ದೇವೆ' ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments