Webdunia - Bharat's app for daily news and videos

Install App

ಬಿಬಿಎಂಪಿ ಕಸ ವಿಲೇವಾರಿ ಗಾಡಿಗಳಿಗೆ ಚಾಲನೆ

Webdunia
ಶನಿವಾರ, 6 ನವೆಂಬರ್ 2021 (13:21 IST)
ಕಸ ಸಂಗ್ರಹಣೆ ವಾಹನಗಳಿಗೆ ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ ಲಕ್ಷ್ಮೀಪುರ ಹಾಗೂ ಕಾನ್ ಶೀರಾಮ್ ನಗರ ಭಾಗಕ್ಕೆ ಬಿಬಿಎಂಪಿ ಕಸ ಸಂಗ್ರಹಣೆ 5 ವಾಹನಗಳಿಗೆ ಚಾಲನೆ ನೀಡಿದರು.ನಮ್ಮ ಕ್ಷೇತ್ರವು ಕಸಮುಕ್ತವಾಗಬೇಕು ಈ ನಿಟ್ಟಿನಲ್ಲಿ ಕಸದ ಸಂಗ್ರಹಣೆಯ ವಾಹನಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಕಸವನ್ನು ಯಾರು ಕೂಡ ಹೊರಗಡೆ ಹಾಕಬೇಡಿ , ಜನರು ಕಸ ಸಂಗ್ರಹಣೆಯ ವಾಹನಗಳಿಗೆ ಕಸ ಹಾಕಿ ಸ್ವಚ್ಛತೆ ಕಾಪಾಡಿ, ಸ್ವಚ್ಛತೆ ನಮ್ಮೆಲ್ಲದರ ಜವಾಬ್ದಾರಿ ಎಂದು ಶಾಸಕ ಆರ್. ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಸಿದ್ದರಾಮಯ್ಯಗೆ ಅಧಿಕಾರ ತಂದುಕೊಟ್ಟಿದ್ದ ಬಳ್ಳಾರಿ ಪಾದಯಾತ್ರೆ ಬಿಜೆಪಿಗೂ ಅದೃಷ್ಟ ತರಬಹುದೇ

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments