Webdunia - Bharat's app for daily news and videos

Install App

ಗಣೇಶಹಬ್ಬಕ್ಕೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿ-ಈ ಬಾರಿಯೂ ಜನರಿಗೆ ಬೇಸರ ತಪ್ಪಿದಲ್ಲ..!

Webdunia
ಶನಿವಾರ, 6 ಆಗಸ್ಟ್ 2022 (19:12 IST)
ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಬಿಬಿಎಂಪಿ‌ ಹೊಸ ಹತ್ತು ಹಲವು ನಿಯಮಗಳನ್ನ ಜಾರಿಗೆ ತಂದಿದೆ.ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ಹಾಕಲಾಗುತ್ತದೆ .ಕಳೆದ ಬಾರಿ ವಾರ್ಡಿಗೆ ಒಂದು ಗಣಪ ಅನ್ನೊ ನಿಯಮವಿತ್ತು.ಈ ಬಾರಿಯೂ ಕಳೆದ ವರ್ಷದ ನಿಯಮವೇ ಜಾರಿಯಲ್ಲಿರಲಿದೆ.ಈ ಬಾರಿಯೂ ವಾರ್ಡಿಗೆ ಒಂದೇ ಗಣೇಶ ಇರಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  ಹೇಳಿದ್ದಾರೆ. ಅಷ್ಟೇ ಅಲ್ಲದೇ ಪಿ ಒ ಪಿ ಗಣೇಶ ಕುರಿಸಿದ್ದಾರೆ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments