Daily Horoscope

ನಾಳೆಯ ಗಣೇಶ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಕಲ ಸಿದ್ದತೆ

Webdunia
ಗುರುವಾರ, 9 ಸೆಪ್ಟಂಬರ್ 2021 (20:51 IST)
ಯಡಿಯೂರು ಕೆರೆ, ಸ್ಯಾಂಕಿ ಕೆರೆ ಬಳಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಕಲ್ಯಾಣಿ ವ್ಯವಸ್ಥೆ ಬೆಳಗ್ಗೆ 10 ರಿಂದ ರಾತ್ರಿ 9 ರವರೆಗೆ ಗಣೇಶ ವಿಸರ್ಜನೆಗೆ ಅವಕಾಶ ಮಾಡಲಾಗಿತ್ತು.ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ನಿಷಿದ್ಧ ಮಾಡಿದ್ದು, ಸ್ಥಳದಲ್ಲಿ ಸಿಸಿಟಿವಿ, ಲೈಟ್ ಗಳ ಅಳವಡಿಕೆ ಮಾಡಲಾಗಿದೆ.ನುರಿತ ಈಜುಗಾರರಿಂದ ಗಣೇಶ ಮೂರ್ತಿ ವಿಸರ್ಜನೆ  ಕಲ್ಯಾಣಿ ಸುತ್ತ ಬ್ಯಾರಿಕೇಡ್ ಅಳಡಿಕೆ ವ್ಯವಸ್ಥೆ ಮಾಡಲಾಗಿದೆ.ಕೆರೆಗಳ ಬಳಿ  ಸಿಬ್ಬಂದಿ, ಮಾರ್ಷಲ್ ಗಳ ನೇಮಕ ಸಹ ಮಾಡಲಾಗಿದೆ.4 ಅಡಿ ಗಣೇಶ ಮೂರ್ತಿಯ ವಿಸರ್ಜನೆಗೆ ಮಾತ್ರ ಅವಕಾಶ ಇದ್ದು, ಯಾವುದೇ ಅಹಿತಕರ ಘಡನೆ ನಡೆಯದಂತೆ ಬಿಬಿಎಂಪಿಯಿಂದ ಸಕಲ ಸಿದ್ದತೆ ಮಾಡಿಕೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments