ಪ್ಲಾಸ್ಟಿಕ್ ಕಾರ್ಖಾನೆ ಮೇಲೆ ಬಿಬಿಎಂಪಿಯ ಅಧಿಕಾರಿಗಳು ದಾಳಿ

Webdunia
ಶನಿವಾರ, 23 ಜುಲೈ 2022 (21:06 IST)
ಬೆಂಗಳೂರು ನಗರದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳಿಗೆ ಭೇಟಿ ನೀಡಿ 810 ಕೆ.ಜಿ. ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಾರ್ಖಾನೆಗೆ 5 ಸಾವಿರ ದಂಡವನ್ನು ವಿಧಿಸಿದ್ದಾರೆ. ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳನ್ನು ಪರಿಶೀಲಿಸಿ, ಸುಮಾರು 810 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿರುತ್ತದೆ. ಸದರಿ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ದಾಸರಹಳ್ಳಿ ವಲಯದ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧೀಕ್ಷಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಾರ್ಷಲ್ ಸೂಪರ್ವೈಜರ್ ಮತ್ತು ಇನ್ನಿತರ ಅಧಿಕಾರಿಗಳು ಸ್ಥಳದಲ್ಲಿದ್ದರು. ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದನೆ ಮಾಡದಂತೆ ಸೂಚನೆ ನೀಡಲಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಮುಂದಿನ ಸುದ್ದಿ
Show comments