Select Your Language

Notifications

webdunia
webdunia
webdunia
webdunia

ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ
bangalore , ಶನಿವಾರ, 17 ಜೂನ್ 2023 (14:47 IST)
ಬಿಬಿಎಂಪಿ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.ಸ್ಟೇ ಇದ್ದರು ಬಿಬಿಎಂಪಿ ಗಮನಕ್ಕೆ ತಹಶೀಲ್ದಾರ್ ತಂದಿಲ್ಲ.ಸ್ಟೇ ಇರುವ ಕಾರಣದಿಂದ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.ಸ್ಟೇ ಪರಿಶೀಲನೆ ನಡೆಸಿ ಸೋಮವಾರ ತೆರವು ಕಾರ್ಯಾಚರಣೆ ಆರಂಭ ಮಾಡ್ತೀವಿ ಅಂತಾ ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 19ರವರೆಗೂ ಮಳೆ