Webdunia - Bharat's app for daily news and videos

Install App

ಷರತ್ತಿನೊಂದಿಗೆ ನೂತನ ಕಸದ ಟೆಂಡರ್ಗೆ ಬಿಬಿಎಂಪಿ ಸಿದ್ಧತೆ

Webdunia
ಭಾನುವಾರ, 9 ಅಕ್ಟೋಬರ್ 2022 (10:58 IST)
ಬೆಂಗಳೂರು : ಕಸದಿಂದಲೇ ಕಾಸು ಎಂಬ ಚರ್ಚೆ ಮತ್ತೆ ಶುರುವಾಗಿದೆ. ಸ್ವಚ್ಛ ನಗರ ಪಟ್ಟಿಯಲ್ಲಿ ಬೆಂಗಳೂರು ಕೊನೆಯ ಸ್ಥಾನದಲ್ಲಿರುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಕಸದ ಟೆಂಡರ್ ಸದ್ದು ಮಾಡುತ್ತಿದೆ.
 
ಕಸದ ಮಾಫಿಯಾಕ್ಕೆ ಲಗಾಮು ಹಾಕಲು ಪಾಲಿಕೆ ದೊಡ್ಡ ಅಸ್ತ್ರ ಸಿದ್ಧಪಡಿಸಿದೆ.ಒಂದು ದಶಕಗಳ ಬಳಿಕ ಬಿಬಿಎಂಪಿ ಕಸ ಸಾಗಣಿಕೆಗೆ ಟೆಂಡರ್ ಕರೆದಿದೆ.

ವಿಚಿತ್ರವೆಂದರೆ ಟೆಂಡರ್ ವಿರುದ್ಧ ಅಸಮಾಧಾನದ ಕೂಗು ಶುರುವಾಗಿದೆ. ಕಸದ ಟೆಂಡರ್ ಷರತ್ತು ಹೊರ ಬೀಳುವ ಮುನ್ನವೇ ವಿರೋಧ ಶುರುವಾಗಿದ್ದು, ಗುತ್ತಿಗೆದಾರರಿಗೆ ಕಸದ ಷರತ್ತುಗಳು ಕಬ್ಬಿಣದ ಕಡಲೆಯಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ನೆಹರೂ ಕಾಂಗ್ರೆಸ್ ಹಗರಣದ ಪಿತಾಮಹ: ಶ್ರೀರಾಮುಲು

ಮುಂದಿನ ಸುದ್ದಿ
Show comments